News & Views

ನೈಸರ್ಗಿಕ ಆರೋಗ್ಯ ಕ್ರಮದ ಮೂಲಕ ಕೋವಿಡ್-19 ಸೋಂಕಿಗೆ ತಡೆ

ನೈಸರ್ಗಿಕ ಆರೋಗ್ಯ ಕ್ರಮದ ಮೂಲಕ ಮಹಾಮಾರಿ ಕೋವಿಡ್ 19 ಸೋಂಕನ್ನು ತಡೆಗಟ್ಟಬಹುದು. ನೈಸರ್ಗಿಕ ಆರೋಗ್ಯ ಕ್ರಮಗಳಿಂದ ಯಾವ ರೀತಿಯ ಪ್ರಯೋಜನಗಳಾಗುತ್ತಿವೆ ಎಂಬುದರ ಬಗ್ಗೆ ಪ್ರಖ್ಯಾತ ನ್ಯಾಚುರೋಪತಿ ವೈದ್ಯರಾದ ಡಾ. ಅರುಣ್ ಶರ್ಮಾ ಅವರು ಕಾರ್ಯಾಗಾರದ ಮೂಲಕ ಮಾಹಿತಿಯನ್ನು ನೀಡಲಿದ್ದಾರೆ. ಅಕ್ಟೋಬರ್ 29ರಿಂದ ನವೆಂಬರ್ 4ವರೆಗೆ ಬೆಂಗಳೂರಿನ ದೇವನಹಳ್ಳಿಯ ಐವಿಸಿ ರಸ್ತೆ ಬಳಿ ಇರೋ ಸ್ಕೂಲ್ ಆಫ್ ಏನ್ಶಿಯೆಂಟ್ ವಿಸ್ಡಮ್ ಆವರಣದಲ್ಲಿ ಐದು ದಿನಗಳ ಕಾಲ ಈ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರದಲ್ಲಿ ಕೋವಿಡ್ 19 ಸೋಂಕನ್ನು ನೈಸರ್ಗಿಕ ಆರೋಗ್ಯ…
Read more

ಭೀಮಸೇನ ನಳಮಹಾರಾಜಾ ಟ್ರೇಲರ್ ಅನಾವರಣ

ಫ್ರೆಂಚ್ ಬಿರಿಯಾನಿಯ ಯಶಸ್ವಿ ವರ್ಲ್ಡ್ ಪ್ರೀಮಿಯರ್ ಪ್ರದರ್ಶನದ ನಂತರ, ಅಮೆಜಾನ್ ಪ್ರೈಮ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಗುವ ಉತ್ಸವದ ಸಾಲಿನ ಭಾಗವಾಗಿ ಮತ್ತೊಂದು ಮನರಂಜನೆಯ ಕನ್ನಡ ನಾಟಕ ಭೀಮಸೇನ ನಳಮಹಾರಾಜರ ನೇರ-ಸೇವೆಯ ವರ್ಲ್ಡ್ ಪ್ರೀಮಿಯರ್ ಪ್ರದರ್ಶನವನ್ನು ಪ್ರಕಟಿಸಿತು. ಸ್ಟ್ರೀಮಿಂಗ್ ಸೇವೆ ಇಂದು ಚಿತ್ರದ ಕುತೂಹಲಕಾರಿ ಟ್ರೇಲರ್ ಅನ್ನು ಅನಾವರಣಗೊಳಿಸಿತು, ಕುಟುಂಬ ನಾಟಕ ಮತ್ತು ಆಹಾರದ ಮನರಂಜನೆಯ ಸವಾರಿಯಲ್ಲಿ ನಮ್ಮನ್ನು ಕರೆದೊಯ್ಯುತ್ತದೆ. ಕಾರ್ತಿಕ್ ಸರಗೂರ್ ನಿರ್ದೇಶನದ ಈ ಲಘು ಹೃದಯದ ಶೀರ್ಷಿಕೆಯನ್ನು ಪುಷ್ಕರ್ ಮಲ್ಲಿಕಾರ್ಜುನಯ್ಯ, ರಕ್ಷಿತ್ ಶೆಟ್ಟಿ, ಹೇಮಂತ್ ಎಂ…
Read more

ಭೀಮಸೇನ ನಳಮಹರಾಜ ಮೋಷನ್‌ ಪೋಸ್ಟರ್‌ ರಿಲೀಸ್‌

ಕನ್ನಡ ಬಹುನಿರೀಕ್ಷಿತ ಚಿತ್ರ ಭೀಮಸೇನ ನಳಮಹರಾಜ ಸಿನಿಮಾದ ಮೋಷನ್‌ ಪೋಸ್ಟರ್‌ ನ್ನ ಅಮೆಜಾನ್‌ ಪ್ರೈಮ್‌ ವಿಡಿಯೋ ಇಂದು ರಿಲೀಸ್‌ ಮಾಡಿದೆ. ಮೋಷನ್ ಪೋಸ್ಟರ್‌ನಲ್ಲಿ, ಅತ್ಯಂತ ಪ್ರತಿಭಾವಂತ ಅರವಿಂದ್ ಅಯ್ಯರ್ ಅವರು ಬಾಣಸಿಗರ ಟೋಪಿ ಧರಿಸಿರುವುದನ್ನು ಕಾಣಬಹುದು ಮತ್ತು ಕಥೆಯಲ್ಲಿ ಅತ್ಯಂತ ಪ್ರೀತಿಸುವ ಗಂಡನ ಪಾತ್ರವನ್ನು ನಿರ್ವಹಿಸುತ್ತಿದ್ದು ಪ್ರೇಕ್ಷಕರಿಗೆ ಆಪ್ಯಾಯಕರವಾದ ಸಂತೋಷವನ್ನು ನೀಡುತ್ತದೆ. ನಾಲ್ಕು ವರ್ಷಗಳ ನಂತರ ಈ ನಟ ಮತ್ತೆ ತೆರೆಗೆ ಬರುವುದನ್ನು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದರೆ, ಹಿಂದೆಂದೂ ನೋಡಿರದ ಅವತಾರದಲ್ಲಿ ಅವರನ್ನು ನೋಡುವುದು ಗಮನ ಸೆಳೆಯಲಿದೆ.…
Read more

ಅಮೆಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ ಕನ್ನಡದ ಭೀಮಸೇನ ನಳ ಮಹರಾಜ & ಮನೆ ನಂ.13

ಅಮೆಜಾನ್ ಪ್ರೈಮ್ ವಿಡಿಯೋ ಜಾಗತಿಕವಾಗಿ 5 ಭಾರತೀಯ ಭಾಷೆಗಳಲ್ಲಿ 9 ಹೆಚ್ಚು ನಿರೀಕ್ಷಿತ ಚಲನಚಿತ್ರಗಳನ್ನು ನೇರವಾಗಿ ತನ್ನ ಸೇವೆಯಲ್ಲಿ ಪ್ರದರ್ಶಿಸುತ್ತದೆ. ವರುಣ್ ಧವನ್ ಮತ್ತು ಸಾರಾ ಅಲಿ ಖಾನ್ ಅಭಿನಯದ ಕೂಲಿ ನಂಬರ್ 1, ರಾಜ್ಕುಮಾರ್ ರಾವ್ ಅಭಿನಯದ ಛಲಾಂಗ್, ಭೂಮಿ ಪೆಡ್ನೇಕರ್ ಅವರ ದುರ್ಗಾವತಿ, ಆನಂದ್ ದೇವರಾಕೊಂಡ ಅಭಿನಯದ ಮಿಡ್ಲ್ ಕ್ಲಾಸ್ ಮೆಲೋಡೀಸ್ (ತೆಲುಗು), ಮಾಧವನ್ ಅಭಿನಯದ ಮಾರ (ತಮಿಳು), ಅರವಿಂದ್ ಐಯ್ಯರ್ ನಟಿಸಿರುವ ಭೀಮ ಸೇನಾ ನಲ ಮಹಾರಾಜ ಮತ್ತು ಹಲಾಲ್ ಲವ್ ಸ್ಟೋರಿ…
Read more

ಮಧ್ಯಮ ವರ್ಗದ ಜನತೆಯ ಗೆಳೆಯ ವಿ-ಪೇ ಆಪ್ ಮತ್ತು ವಿ-ಕಾರ್ಡ್

ಬೆಂಗಳೂರಿನ ವಿಶ್ವಾಸ್ ಟೆಕ್ ಪ್ರೈವೆಟ್ ಲಿಮಿಟೆಡ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆ ಗೆಳೆಯ ವಿ-ಪೇ ಆಪ್ ಮತ್ತು ವಿ-ಕಾರ್ಡ್ ಅನ್ನು ಖ್ಯಾತ ನಿರ್ದೇಶಕ ಹಾಗೂ ಕರ್ನಾಟಕ ಅಭಿವೃದ್ದಿ ನಿಗಮದ ಅಧ್ಯಕ್ಷ ಟಿ.ಎಸ್. ನಾಗಾಭರಣ ಮತ್ತು ಅಂತಾರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡರ್ ರವಿ ಹಾಗೂ ಕವಿ ಹಾಗೂ ಸಾಹಿತಿ ದುಂಡಿರಾಜು ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ನಿರ್ದೇಶಕ ಟಿ.ಎಸ್.ನಾಗಾಭರಣ, ನಾವು ವೋಕಲ್ ಆಗೋದು ಲೋಕಲ್ ಆಗಿದ್ದಾಗ ಮಾತ್ರ. ನಾವು ನಮ್ಮತನವನ್ನು ಉಳಿಸಿಕೊಂಡಾಗ ಮಾತ್ರ ಅದು ನಮ್ಮನ್ನು…
Read more

`ಫ್ರೆಂಚ್‌ ಬಿರಿಯಾನಿ’ ಟ್ರೇಲರ್‌ ರಿಲೀಸ್‌.

ಬಹು ನಿರೀಕ್ಷಿತ ಕನ್ನಡದ ಫ್ರೆಂಚ್‌ ಬಿರಿಯಾನಿ ಚಿತ್ರದ ಟ್ರೇಲರ್‌ನ್ನ ಅಮೆಜಾನ್‌ ಪ್ರೈಮ್‌ ಇಂದು ಬಿಡುಗಡೆ ಮಾಡಿದೆ. ಪುನೀತ್‌ ರಾಜ್‌ಕುಮಾರ್‌ರವರ ಪಿಆರ್‌ಕೆ ಪ್ರೊಡಕ್ಷನ್‌ನಲ್ಲಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಮತ್ತು ಗುರುದತ್‌ ಎ ತಲ್ವಾರ್‌ ನಿರ್ಮಾಣದ ಈ ಚಿತ್ರಕ್ಕೆ ಪನ್ನಾಗಭರಣರವರ ನಿರ್ದೇಶನವಿದ್ದು, ಡ್ಯಾನಿಶ್‌ ಸೇಠ್‌, ಸಾಲ್‌ ಯೂಸುಫ್‌ ಪ್ರಮುಖ ಪಾತ್ರದಲ್ಲಿದ್ದಾರೆ. ಫ್ರೆಂಚ್‌ ಬಿರಿಯಾನಿ ಚಿತ್ರ ಇದೇ ಜುಲೈ 24 ರಂದು ಅಮೆಜಾನ್‌ ಪ್ರೈಮ್‌ ವಿಡಿಯೋ ದಲ್ಲಿ ಬಿಡುಗಡೆಯಾಗಲಿದೆ. ಡ್ರಾಮಾ, ಆಕ್ಷನ್‌ ಮತ್ತು ಕಾಮೆಡಿ ಒಳಗೊಂಡಿರುವ ಈ ಚಿತ್ರದಲ್ಲಿ ಡ್ಯಾನಿಶ್ ಸೇಠ್‌…
Read more

ʻಲಾʼ ಇಂದು ಮೋಷನ್‌ ಪೋಸ್ಟರ್‌, ನಾಳೆ ಟ್ರೇಲರ್‌ ಬಿಡುಗಡೆ

ʻಲಾʼ ಚಿತ್ರದ ಮೋಷನ್‌ ಪೋಸ್ಟರ್‌ ನ್ನ ಅಮೆಜಾನ್‌ ಪ್ರೈಮ್‌ ಇಂದು ಬಿಡುಗಡೆಗೊಳಿಸಿದೆ. ಜುಲೈ 17 ರಂದು ಬಿಡುಗಡೆಯಾಗಲಿರುವ ʻಲಾʼ ಚಿತ್ರದ ಟ್ರೇಲರ್‌ ನಾಳೆ(ಜುಲೈ 9) ಬಿಡುಗಡೆಯಾಗಲಿದೆ. ಪುನೀತ್‌ ರಾಜ್‌ಕುಮಾರ್‌ ರವರ ಪಿಆರ್‌ಕೆ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ನ್ಯಾಯಕ್ಕಾಗಿ ಹೋರಾಡುವ ನಂದಿನಿ ಪಾತ್ರದ ಮೂಲಕ ರಾಗಿಣಿ ಚಂದ್ರನ್ ಸ್ಯಾಂಡಲ್‌ವುಡ್ ಪ್ರವೇಶಿಸಿದ್ದಾರೆ. ಥಿಯೇಟರ್‌ಗಿಂತ ಮೊದಲು ನೇರವಾಗಿ ಓಟಿಟಿ ಪ್ಲಾಟ್‌ಫಾರಂ ಅಮೆಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾಗಿರುವ ಕನ್ನಡದ ಮೊದಲ ಚಿತ್ರ ʻಲಾʼ. ಜುಲೈ 17 ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ…
Read more

ಶಿಕ್ಷಕರು, ಕಲಾವಿದರ ನೆರವಿಗೆ 70 ಕೋಟಿ ಅನುದಾನ ಕೊಡಿ: ಸಿಎಂಗೆ ಜೆಡಿಯು ಆಗ್ರಹ

ಬೆಂಗಳೂರು: ಮಹಾಮಾರಿ ಕೊರೊನಾ ಹಾಗೂ ಲಾಕ್‌ಡೌನ್‌ನಿಂದಾಗಿ ರಾಜ್ಯದ ಬಡವರು, ಶ್ರಮಿಕರು, ನೌಕರರು ಸೇರಿದಂತೆ ಎಲ್ಲಾ ವರ್ಗ ತಲ್ಲಣಗೊಂಡಿದೆ. ಇದರ ಜತೆಗೆ ಶಿಕ್ಷಕರು ಹಾಗೂ ಕಲಾವಿದರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಸಂಕಷ್ಟ ಪರಿಹರಿಸಲು ರಾಜ್ಯ ಸರ್ಕಾರ ಶಿಕ್ಷಕ ಸಮುದಾಯಕ್ಕೆ 50 ಕೋಟಿ ಅನುದಾನ ಹಾಗೂ ಕಲಾವಿದರ ನೆರವಿಗೆ ಬರಲು 20 ಕೋಟಿ ಬಿಡುಗಡೆ ಮಾಡುವಂತೆ ರಾಜ್ಯ ಸಂಯುಕ್ತ ಜನತಾ ದಳದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ…
Read more

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ : ಜೆಡಿಯು ಅಭ್ಯರ್ಥಿಯಾಗಿ ಚಂದ್ರಶೇಖರ್ ವಿ. ಸ್ಥಾವರ ಮಠ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನರಿಷತ್ ಗೆ ನಡೆಯುವ ಚುನಾವಣೆಗೆ ಜೆಡಿಯು ಪಕ್ಷದಿಂದ ಚಂದ್ರಶೇಖರ್ ವಿ. ಸ್ಥಾವರ ಮಠ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಯ್ತು. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಯು ರಾಜ್ಯಾಧ್ಯಕ್ಷರಾದ ಮಹಿಮಾ ಜೆ.ಪಟೇಲ್ ಅವರು ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಮಟ್ಟದಿಂದ ನಮ್ಮ ಹೋರಾಟ ನಡೆದಿದೆ. ಗ್ರಾಮ ಸ್ವರಾಜ್ಯ ನಮ್ಮ ಕಲ್ಪನೆ. ಗ್ರಾಮಗಳ ಉದ್ಧಾರವೇ ನಮ್ಮ ಪಕ್ಷ ಧ್ಯೇಯವಾಗಿದೆ ಎಂದರು. ಶಿಕ್ಷಕರ ಪರ ಹಿಂದಿನಿಂದಲೂ ಜೆಡಿಯು ಹೋರಾಟ ಮಾಡುತ್ತಿದೆ. ಪರಿಷತ್…
Read more

ʻಲಾʼ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದು ಖುಷಿ ನೀಡಿದೆ: ರಾಗಿಣಿ ಚಂದ್ರನ್‌.

ಕನ್ನಡದ ʻಲಾʼ ಸಿನಿಮಾ ಬಿಡುಗಡೆಯ ಬಗ್ಗೆ ಚಿತ್ರದ ನಾಯಕಿ ಬಹಳ ಉತ್ಸುಕರಾಗಿದ್ದಾರೆ. ಇದೇ ಜುಲೈ 17 ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾಗ್ತಿರುವ ಹಿನ್ನೆಲೆಯಲ್ಲಿ ನಟಿ ರಾಗಿಣಿ ಚಂದ್ರನ್‌ ʻಲಾʼ ಸಿನಿಮಾದಲ್ಲಿ ತಮ್ಮ ಪಾತ್ರದ ಬಗ್ಗೆ ಕೆಲ ಕುತೂಹಲಕಾರಿ ಮಾಹಿತಿಗಳನ್ನ ಹಂಚಿಕೊಂಡಿದ್ದಾರೆ. ʻಲಾʼ ಸಿನಿಮಾ ಕ್ರೈಂ ಥ್ರಿಲ್ಲರ್‌ ಕಥೆಯನ್ನ ಹೊಂದಿದ್ದು, ಇಲ್ಲಿ ನ್ಯಾಯಕ್ಕಾಗಿ ಹೋರಾಡುವ ನಂದಿನಿ ಪಾತ್ರದ ಸುತ್ತ ಕಥೆ ಇದ್ದು, ಆಸಕ್ತಿಕರ ನಿರೂಪಣೆ ಈ ಚಿತ್ರದ ಪ್ಲಸ್‌ ಪಾಯಿಂಟ್‌ ಎನ್ನುತ್ತಾರೆ ರಾಗಿಣಿ ಚಂದ್ರನ್‌. ʻಲಾʼ ಚಿತ್ರದಲ್ಲಿ ಅಭಿನಯಿಸಲು…
Read more