Category: General News

ಶಿಕ್ಷಕರು, ಕಲಾವಿದರ ನೆರವಿಗೆ 70 ಕೋಟಿ ಅನುದಾನ ಕೊಡಿ: ಸಿಎಂಗೆ ಜೆಡಿಯು ಆಗ್ರಹ

ಬೆಂಗಳೂರು: ಮಹಾಮಾರಿ ಕೊರೊನಾ ಹಾಗೂ ಲಾಕ್‌ಡೌನ್‌ನಿಂದಾಗಿ ರಾಜ್ಯದ ಬಡವರು, ಶ್ರಮಿಕರು, ನೌಕರರು ಸೇರಿದಂತೆ ಎಲ್ಲಾ ವರ್ಗ ತಲ್ಲಣಗೊಂಡಿದೆ. ಇದರ ಜತೆಗೆ ಶಿಕ್ಷಕರು ಹಾಗೂ ಕಲಾವಿದರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಸಂಕಷ್ಟ ಪರಿಹರಿಸಲು ರಾಜ್ಯ ಸರ್ಕಾರ ಶಿಕ್ಷಕ ಸಮುದಾಯಕ್ಕೆ 50 ಕೋಟಿ ಅನುದಾನ ಹಾಗೂ ಕಲಾವಿದರ ನೆರವಿಗೆ ಬರಲು 20 ಕೋಟಿ ಬಿಡುಗಡೆ ಮಾಡುವಂತೆ ರಾಜ್ಯ ಸಂಯುಕ್ತ ಜನತಾ ದಳದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ…
Read more

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ : ಜೆಡಿಯು ಅಭ್ಯರ್ಥಿಯಾಗಿ ಚಂದ್ರಶೇಖರ್ ವಿ. ಸ್ಥಾವರ ಮಠ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನರಿಷತ್ ಗೆ ನಡೆಯುವ ಚುನಾವಣೆಗೆ ಜೆಡಿಯು ಪಕ್ಷದಿಂದ ಚಂದ್ರಶೇಖರ್ ವಿ. ಸ್ಥಾವರ ಮಠ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಯ್ತು. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಯು ರಾಜ್ಯಾಧ್ಯಕ್ಷರಾದ ಮಹಿಮಾ ಜೆ.ಪಟೇಲ್ ಅವರು ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಮಟ್ಟದಿಂದ ನಮ್ಮ ಹೋರಾಟ ನಡೆದಿದೆ. ಗ್ರಾಮ ಸ್ವರಾಜ್ಯ ನಮ್ಮ ಕಲ್ಪನೆ. ಗ್ರಾಮಗಳ ಉದ್ಧಾರವೇ ನಮ್ಮ ಪಕ್ಷ ಧ್ಯೇಯವಾಗಿದೆ ಎಂದರು. ಶಿಕ್ಷಕರ ಪರ ಹಿಂದಿನಿಂದಲೂ ಜೆಡಿಯು ಹೋರಾಟ ಮಾಡುತ್ತಿದೆ. ಪರಿಷತ್…
Read more

ಆಲ್‌ರೌಂಡರ್‌ ಜೆಸ್ಸಿ

ಜಸ್ವಂತ್ ಮುರಳೀಧರ ಆಚಾರ್ಯ… ಗೆಳೆಯರ ಪಾಲಿಗೆ ಪ್ರೀತಿಯ ಜೆಸ್ಸಿ… ರಾಜ್ಯ ಕ್ರಿಕೆಟ್ ನಲ್ಲಿ ಸದ್ದು ಮಾಡುತ್ತಿರುವ ಜಸ್ವಂತ್ ಭರವಸೆಯ ಆಟಗಾರ. ಇತ್ತೀಚೆಗೆ ನಡೆದ ಕೆಎಸ್‍ಸಿಎ 2ನೇ ಗ್ರೂಪ್, ಫಸ್ಟ್ ಡಿವಿಷನ್ ಮ್ಯಾಚ್‍ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಮಿಂಚು ಹರಿಸಿದ್ದರು. ಆರ್‍ಎಸ್‍ಐ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ನೈರುತ್ಯ ರೈಲ್ವೆ ತಂಡದ ಪರ ಮಿಂಚಿನ ಅಜೇಯ ಶತಕ ಕೂಡ ದಾಖಲಿಸಿದ್ದರು. ಕಸ್ಟಮ್ಸ್ ಮತ್ತು ಸೆಂಟ್ರಲ್ ಎಕ್ಸೈಸ್ ತಂಡದ ಅಗ್ರ ಕ್ರಮಾಂಕದ ಆಟಗಾರನಾಗಿರುವ ಜಸ್ವಂತ್ ಅವರ ಬ್ಯಾಟಿಂಗ್ ವೈಖರಿಗೆ ಎದುರಾಳಿ ನೈರುತ್ಯ…
Read more

ಟೈಪ್ 1 ಡಯಾಬಿಟಿಸ್ ಫೌಂಡೇಶನ್ ಆಫ್ ಇಂಡಿಯಾ ಸ್ಥಾಪನೆ

ಬೆಂಗಳೂರು: ಭ್ರಷ್ಟಾಚಾರಕ್ಕಿಂತ ದೊಡ್ಡ ಪಿಡುಗು ಅನಾರೋಗ್ಯ ಆಗಿದ್ದು, ಈ ಬಗ್ಗೆ ಸಂಶೋಧನೆ ಮತ್ತು ಸಮಸ್ಯೆ ನಿವಾರಿಸಲು ಪ್ರಾಧಿಕಾರ ರಚಿಸುವ ಅವಶ್ಯಕತೆ ಇದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ ಹೇಳಿದರು. ನಗರದಲ್ಲಿಂದು ಅರಮನೆ ರಸ್ತೆಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಟೈಪ್ 1 ಡಯಾಬಿಟಿಸ್ ಫೌಂಡೇಶನ್ ಆಫ್ ಇಂಡಿಯಾದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಧುಮೇಹ ಎನ್ನುವುದು ಸದ್ದಿಲ್ಲದೆ ಕೊಲ್ಲುವಂತ ಕಾಯಿಲೆ. ಇದು ಜೀವ ಹಾಗೂ ಜೀವನ ಎರಡನ್ನೂ ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಇಂದು ಪಟ್ಟಣ ಮಾತ್ರವಲ್ಲ ಗ್ರಾಮೀಣ…
Read more