Category: Uncategorized

ರಾಷ್ಟ್ರಪ್ರಶಸ್ತಿ ವಿಜೇತ ʻಬಾಬಿ ಸಿಂಹʻ ಅಭಿನಯದ ʻವಸಂತ ಕೋಕಿಲʻ ಕನ್ನಡ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್.‌

ರಾಷ್ಟ್ರಪ್ರಶಸ್ತಿ ವಿಜೇತ ʻಬಾಬಿ ಸಿಂಹʻ ಅಭಿನಯದ ʻವಸಂತ ಕೋಕಿಲʻ ಕನ್ನಡ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್. ಬಾಬಿ ಸಿಂಹ ರ ಜನ್ಮದಿನದ ಸಂದರ್ಭದಲ್ಲಿ ವಸಂತ ಕೋಕಿಲ ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ ನಟ ರಕ್ಷಿತ್‌ ಶೆಟ್ಟಿ. ಎಸ್‌ ಆರ್‌ ಟಿ ಎಂಟರ್‌ಟೈನ್‌ಮೆಂಟ್ಸ್‌, ಮುದ್ರ ಫಿಲ್ಮ್‌ ಫ್ಯಾಕ್ಟರಿ ಬ್ಯಾನರ್‌ ಜಂಟಿಯಾಗಿ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಬಾಬಿ ಸಿಂಹ ನಾಯಕನಟರಾಗಿ ನಿರ್ಮಾಣವಾಗುತ್ತಿರುವ ತ್ರಿಭಾಷಾ ಚಿತ್ರ ವಸಂತ ಕೋಕಿಲ. ರಾಮ್‌ ತಳ್ಲೂರಿ ಚಿತ್ರದ ನಿರ್ಮಾಪಕರಾಗಿದ್ದು, ರಮಣನ್‌ ಪುರುಷೋತ್ತಮ…
Read more

ಅಮೆಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ ಕನ್ನಡದ ಭೀಮಸೇನ ನಳ ಮಹರಾಜ & ಮನೆ ನಂ.13

ಅಮೆಜಾನ್ ಪ್ರೈಮ್ ವಿಡಿಯೋ ಜಾಗತಿಕವಾಗಿ 5 ಭಾರತೀಯ ಭಾಷೆಗಳಲ್ಲಿ 9 ಹೆಚ್ಚು ನಿರೀಕ್ಷಿತ ಚಲನಚಿತ್ರಗಳನ್ನು ನೇರವಾಗಿ ತನ್ನ ಸೇವೆಯಲ್ಲಿ ಪ್ರದರ್ಶಿಸುತ್ತದೆ. ವರುಣ್ ಧವನ್ ಮತ್ತು ಸಾರಾ ಅಲಿ ಖಾನ್ ಅಭಿನಯದ ಕೂಲಿ ನಂಬರ್ 1, ರಾಜ್ಕುಮಾರ್ ರಾವ್ ಅಭಿನಯದ ಛಲಾಂಗ್, ಭೂಮಿ ಪೆಡ್ನೇಕರ್ ಅವರ ದುರ್ಗಾವತಿ, ಆನಂದ್ ದೇವರಾಕೊಂಡ ಅಭಿನಯದ ಮಿಡ್ಲ್ ಕ್ಲಾಸ್ ಮೆಲೋಡೀಸ್ (ತೆಲುಗು), ಮಾಧವನ್ ಅಭಿನಯದ ಮಾರ (ತಮಿಳು), ಅರವಿಂದ್ ಐಯ್ಯರ್ ನಟಿಸಿರುವ ಭೀಮ ಸೇನಾ ನಲ ಮಹಾರಾಜ ಮತ್ತು ಹಲಾಲ್ ಲವ್ ಸ್ಟೋರಿ…
Read more

ಮಧ್ಯಮ ವರ್ಗದ ಜನತೆಯ ಗೆಳೆಯ ವಿ-ಪೇ ಆಪ್ ಮತ್ತು ವಿ-ಕಾರ್ಡ್

ಬೆಂಗಳೂರಿನ ವಿಶ್ವಾಸ್ ಟೆಕ್ ಪ್ರೈವೆಟ್ ಲಿಮಿಟೆಡ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆ ಗೆಳೆಯ ವಿ-ಪೇ ಆಪ್ ಮತ್ತು ವಿ-ಕಾರ್ಡ್ ಅನ್ನು ಖ್ಯಾತ ನಿರ್ದೇಶಕ ಹಾಗೂ ಕರ್ನಾಟಕ ಅಭಿವೃದ್ದಿ ನಿಗಮದ ಅಧ್ಯಕ್ಷ ಟಿ.ಎಸ್. ನಾಗಾಭರಣ ಮತ್ತು ಅಂತಾರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡರ್ ರವಿ ಹಾಗೂ ಕವಿ ಹಾಗೂ ಸಾಹಿತಿ ದುಂಡಿರಾಜು ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ನಿರ್ದೇಶಕ ಟಿ.ಎಸ್.ನಾಗಾಭರಣ, ನಾವು ವೋಕಲ್ ಆಗೋದು ಲೋಕಲ್ ಆಗಿದ್ದಾಗ ಮಾತ್ರ. ನಾವು ನಮ್ಮತನವನ್ನು ಉಳಿಸಿಕೊಂಡಾಗ ಮಾತ್ರ ಅದು ನಮ್ಮನ್ನು…
Read more

ಅಯ್ಯಪ್ಪ ಮಾಲೆ ಧರಿಸಿದ ಶಿವಣ್ಣ

ಕಳೆದ ಕೆಲ ವರ್ಷಗಳನ್ನ ಹೊರತುಪಡಿಸಿದ್ರೆ ಪ್ರತೀ ವರ್ಷ ಅದ್ಯಾವುದ್ದೇ ಚಿತ್ರ ಒಪ್ಪಿಕೊಂಡಿದ್ದರೂ, ಅದೇನೇ ಬ್ಯುಸಿಯಾಗಿದ್ದರೂ, ಅದೆಷ್ಟೇ ಒತ್ತಡವಿದ್ದರೂ, ಮಾಲೆ ಧರಿಸಿ ವ್ರತ ಮಾಡಿ ಭಯ ಭಕ್ತಿಯಿಂದಲೇ ಮಲೆಯೇರಿ ಅಯ್ಯಪ್ಪನ ದರ್ಶನ ಪಡೆದು ಬರುವ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್, ಇಂದು ಬೆಳ್ಳಿಗ್ಗೆ ಬೆಂಗಳೂರಿನ ದೇವಸ್ಥಾನವೊಂದರಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಅಯ್ಯಪ್ಪ ಮಾಲೆ ಧರಿಸಿದ್ದಾರೆ. ನಿರ್ದೇಶಕ ರಘುರಾಮ್ ಹಾಗೂ ಸ್ನೇಹಿತರ ಜೊತೆಯಲ್ಲಿ ಇಂದು ಮಾಲೆ ಧರಿಸಿರುವ ಶಿವಣ್ಣ ಮಾರ್ಚ್ 14 ರಂದು ಶಬರಿಮಲೆಗೆ ತೆರಳಿ ಅಯ್ಯಪ್ಪ…
Read more

ಜಯನಗರದಲ್ಲಿ ಮೇನಕಾ ಫುಡ್ಸ್ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ

ನೀವು ಬೆಂಗಳೂರಿನಲ್ಲಿ ಆಂಧ್ರ ಸ್ಟೈಲ್ ಮತ್ತು ಹೈದರಾಬಾದಿ ಬಿರಿಯಾನಿಯನ್ನು ಸವಿಬೇಕಾ..? ಉತ್ತಮ ರುಚಿಯೊಂದಿಗೆ ವಿಶೇಷ ರಿಯಾಯಿತಿಯನ್ನೂ ನೀಡುತ್ತಿದೆ ಮೇನಕಾ ಫುಡ್ಸ್ ಫ್ಯಾಮಿಲಿ ರೆಸ್ಟೋರೆಂಟ್. ಹೌದು..! ಬೆಂಗಳೂರಿನ ಶ್ರೀ ವೆಂಕಟೇಶ್ವರ ಗ್ರೂಪ್ ಕಂಪೆನಿಯ ಮೇನಕಾ ಫುಡ್ಸ್ ಫ್ಯಾಮಿಲಿ ರೆಸ್ಟೋರೆಂಟ್ ಇಂದು ಶುಭಾರಂಭಗೊಂಡಿದೆ. ಬೆಂಗಳೂರಿನ ಜಯನಗರದ ಮೂರನೇ ಬ್ಲಾಕ್ ನಲ್ಲಿ ರೆಸ್ಟೋರೆಂಟ್ ಆರಂಭವಾಗಿದ್ದು, ವಿನೂತನ ಕೊಡುಗೆ ಮತ್ತು ವಿಶೇಷ ರಿಯಾಯಿತಿ ಮೂಲಕ ಆಂಧ್ರ ಸ್ಟೈಲ್ ಮತ್ತು ಹೈದ್ರಬಾದಿ ಬಿರಿಯಾನಿಯನ್ನು ಬೆಂಗಳೂರಿಗರಿಗೆ ಉಣಬಡಿಸಲಿದೆ. ಹೋಟೆಲ್ ಉದ್ಯಮದ ಇತಿಹಾಸದಲ್ಲೇ ವಿನೂತನ ಕೊಡುಗೆ ಹಾಗೂ…
Read more

ಆಂಧ್ರ ಸ್ಟೈಲ್‌ ಫುಡ್‌ ಪ್ರಿಯರಿಗೆ ಇಲ್ಲಿ ಸಿಗುತ್ತೆ ಸ್ಪೆಷಲ್‌ ಆಫರ್‌.

ಹೋಟೆಲ್ ಉದ್ಯಮದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ವಿನೂತನ ಕೊಡುಗೆಯ ಮೂಲಕ ಶ್ರೀ ವೆಂಕಟೇಶ್ವರ ಗ್ರೂಪ್ ಆಫ್ ಕಂಪೆನಿಯವರ ಮೇನಕಾ ಫುಡ್ಸ್ ಫ್ಯಾಮಿಲಿ ರೆಸ್ಟೋರೆಂಟ್, ಫೆಬ್ರವರಿ 5 ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಜಯನಗರದ 3ನೇ ಬ್ಲಾಕ್ ನಲ್ಲಿ ಶುಭಾರಂಭಗಗೊಳ್ಳಲಿದೆ. ಬೆಂಗಳೂರಿಗರಿಗೆ ಆಂಧ್ರ ಸ್ಟೈಲ್ ಮತ್ತು ಹೈದ್ರಬಾದಿ ಬಿರಿಯಾನಿಯ ರುಚಿಯನ್ನು ಉಣಬಡಿಸಲು ಮೇನಕಾ ಫುಡ್ಸ್ ಫ್ಯಾಮಿಲಿ ರೆಸ್ಟೋರೆಂಟ್ ವಿಶೇಷ ರಿಯಾಯಿತಿಯನ್ನು ನೀಡುತ್ತಿದೆ. ಅಲ್ಲದೆ ದೇಶದ ಪ್ರಮುಖ ನಗರ ಹಾಗೂ ವಿದೇಶಗಳಲ್ಲಿ ಶೀಘ್ರದಲ್ಲೇ ತನ್ನ ಉದ್ಯಮವನ್ನು ವಿಸ್ತರಿಸಲಿದೆ ಎಂದು ಶ್ರೀ…
Read more

ಚಿತ್ರಕಲಾ ಪರಿಷತ್ ನಲ್ಲಿ ಅರ್ಬನ್ ಬಜಾರ್ 2020

ನೀವು ನಿಮ್ಮ ಕನಸಿನ ಮನೆಯನ್ನು ಅದ್ಭುತವಾಗಿ ಕಾಣುವಂತೆ ಡೆಕೋರೇಟ್ ಮಾಡಬೇಕು ಅಂದುಕೊಂಡಿದ್ಕೊದೀರಾ… ನಿಮಗೆ ಮನೆಯ ಅಲಂಕಾರದ ಬಗ್ಗೆ ಸಿಕ್ಕಾಪಟ್ಟೆ ಕ್ರೇಜ್ ಇದೆಯಾ ? ವಿಶೇಷ ವಿನ್ಯಾಸಗಳ ಆಭರಣಗಳನ್ನು ನೀವು ಬಹಳ ಇಷ್ಟಪಡ್ತೀರಾ ? ಟ್ರೆಂಡಿ ಫ್ಯಾಷನ್ ಡ್ರೆಸ್ ಗಳನ್ನ ಕೊಂಡುಕೊಳ್ಳಬೇಕಾ..? ಹಾಗಾದ್ರೆ ನೀವು ಒಂದು ಸಲ ಬೆಂಗಳೂರಿನ ಚಿತ್ರಕಲಾ ಪರಿಷತ್ ಗೆ ಹೋಗಿ ಬರಲೇ ಬೇಕು… ಅಲ್ಲಿ ಒಂದೇ ಸೂರಿನಡಿ ನಿಮಗೆ ಇಷ್ಟವಾಗೋ ವಸ್ತುಗಳು, ಉತ್ಪನ್ನಗಳು, ಕಲಾಕೃತಿಗಳು ಸಿಗುತ್ತಿವೆ. ಹೌದು, ಒಂದೇ ಸೂರಿನಡಿಯಲ್ಲಿ ನೂರಕ್ಕೂ ಹೆಚ್ಚು ಮಳಿಗೆಗಳು…ವಿನೂತನ…
Read more

ಯುನಿವರ್ಸಲ್‌ ಸ್ಕೂಲ್‌ ಆಫ್‌ ಆಡ್ಮಿಸ್ಟ್ರೇಷನ್‌ & ಸ್ಕೂಲ್‌ ಆಫ್‌ ಲಾ ಸಂಸ್ಥೆ ಲೋಕಾರ್ಪಣೆ.

ಯುನಿವರ್ಸಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್ಸ್ನ್ ನ ಅಂಗ ಸಂಸ್ಥೆಯಾದ ಯುನಿವರ್ಸಲ್ ಸ್ಕೂಲ್‌ ಆಫ್ ಆಡ್ಮಿನಿಸ್ಟ್ರೇಷನ್ ಮತ್ತು ಯುನಿವರ್ಸಲ್ ಸ್ಕೂಲ್ ಆಫ್ ಲಾ ಸಂಸ್ಥೆ ಲೋಕಾರ್ಪಣೆಗೊಂಡಿತ್ತು. ಬೆಂಗಳೂರು ದಕ್ಷಿಣ ಭಾಗದ ಕೋಲೂರಿನಲ್ಲಿ ಉದ್ಘಾಟಗೆಗೊಂಡ, ಈ ಸಂಸ್ಥೆ BA, B.com, BA,LLB ಪದವಿಯ ಜೊತೆಗೆ ಐಎಎಸ್‌. ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುತ್ತದೆ. ಆ ಮೂಲಕ ಕರ್ನಾಟಕದ ಶೈಕ್ಷಣಿಕ ಕ್ಷೇತ್ರದಲ್ಲಿ ವಿನೂತನ ಆವಿಷ್ಕಾರಕ್ಕೆ ಮುನ್ನುಡಿ ಬರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ, ಒಂದು ಶಿಕ್ಷಣ ಸಂಸ್ಥೆಗೆ…
Read more

ವಿಶ್ವದಾಖಲೆಗೆ ಸಿದ್ದರಾಗ್ತಿರೋ ಪೊಲೀಸ್ ಇನ್ಸ್‌ಪೆಕ್ಟರ್‌ ಗಣೇಶ್.

ಮೌಂಟ್‌ ಎವೆರೆಸ್ಟ್‌ ಮೇಲೆ ಕರ್ನಾಟಕ ಪೊಲೀಸ್‌ ಬಾವುಟವನ್ನು ಹಾರಿಸಿದ ಕೀರ್ತಿ ಹೊಂದಿರುವ ಇನ್ಸ್‌ಪೆಕ್ಟರ್‌ ಗಣೇಶ್‌ ಇದೀಗ ವಿಶ್ವ ದಾಖಲೆಗೆ ಮುಂದಾಗಿದ್ದಾರೆ. ಮೌಂಟ್‌ ಎವರೆಸ್ಟ್‌ ಮತ್ತು ಚುಲು ರೇಂಜ್‌ ಗಳನ್ನ ಒಂದೇ ಪ್ರಯಾಣದಲ್ಲಿ ಹತ್ತುವ ಮೂಲಕ ವಿಶ್ವದಾಖಲೆ ಮಾಡಲು ಹೊರಟಿರೋ ಇವರು ಅದರ ಪೂರ್ವಭಾವಿಯಾಗಿ ಬೆಂಗಳೂರಿನಿಂದ ದೆಹಲಿಗೆ ಸುಮಾರು 2 ಸಾವಿರ ಕಿಲೋಮೀಟರ್‌ ಸೈಕಲ್‌ ಯಾತ್ರೆ ಕೈಗೊಳ್ಳಲಿದ್ದಾರೆ.         ಸದ್ಯ ಲೋಕಾಯುಕ್ತ ವಿಶೇಷ ದಳದಲ್ಲಿ ಇನ್ಸ್‌ಪೆಕ್ಟರ್‌ ಆಗಿರುವ ಪಿ.ಎನ್‌. ಗಣೇಶ್‌ ಪೊಲೀಸ್‌ ಇಲಾಖೆಯಲ್ಲಿ ಕಳೆದ 29 ವರ್ಷಗಳಿಂದ ಸೇವೆ…
Read more