Category: Upcoming Events

ನೈಸರ್ಗಿಕ ಆರೋಗ್ಯ ಕ್ರಮದ ಮೂಲಕ ಕೋವಿಡ್-19 ಸೋಂಕಿಗೆ ತಡೆ

ನೈಸರ್ಗಿಕ ಆರೋಗ್ಯ ಕ್ರಮದ ಮೂಲಕ ಮಹಾಮಾರಿ ಕೋವಿಡ್ 19 ಸೋಂಕನ್ನು ತಡೆಗಟ್ಟಬಹುದು. ನೈಸರ್ಗಿಕ ಆರೋಗ್ಯ ಕ್ರಮಗಳಿಂದ ಯಾವ ರೀತಿಯ ಪ್ರಯೋಜನಗಳಾಗುತ್ತಿವೆ ಎಂಬುದರ ಬಗ್ಗೆ ಪ್ರಖ್ಯಾತ ನ್ಯಾಚುರೋಪತಿ ವೈದ್ಯರಾದ ಡಾ. ಅರುಣ್ ಶರ್ಮಾ ಅವರು ಕಾರ್ಯಾಗಾರದ ಮೂಲಕ ಮಾಹಿತಿಯನ್ನು ನೀಡಲಿದ್ದಾರೆ. ಅಕ್ಟೋಬರ್ 29ರಿಂದ ನವೆಂಬರ್ 4ವರೆಗೆ ಬೆಂಗಳೂರಿನ ದೇವನಹಳ್ಳಿಯ ಐವಿಸಿ ರಸ್ತೆ ಬಳಿ ಇರೋ ಸ್ಕೂಲ್ ಆಫ್ ಏನ್ಶಿಯೆಂಟ್ ವಿಸ್ಡಮ್ ಆವರಣದಲ್ಲಿ ಐದು ದಿನಗಳ ಕಾಲ ಈ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರದಲ್ಲಿ ಕೋವಿಡ್ 19 ಸೋಂಕನ್ನು ನೈಸರ್ಗಿಕ ಆರೋಗ್ಯ…
Read more

ಅಸಂಖ್ಯ ಪ್ರಮಥ ಗಣಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಚಿತ್ರದುರ್ಗ ಹಾಗೂ ಬಸವ ಕೇಂದ್ರಗಳು, ಬಸವ ಸಂಘಟನೆಗಳು, ವಿವಿಧ ಧಾರ್ಮಿಕ ಕೇಂದ್ರಗಳು ಹಾಗೂ ಸರ್ವಜನಾಂಗದ ಮಠಾಧೀಶರ ಸಹಯೋಗದೊಂದಿಗೆ ಬೆಂಗಳೂರಿನ ನಂದಿ ಮೈದಾನದಲ್ಲಿ ಫೆಬ್ರವರಿ 16ರಂದು ಶಿವಯೋಗ ಸಂಭ್ರಮ, ಅಸಂಖ್ಯ ಪ್ರಮಥರ ಗಣಮೇಳ ಮತ್ತು ಸರ್ವಶರಣರ ಸಮ್ಮೇಳನ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಬಿ. ವೈ ವಿಜಯೇಂದ್ರ ಅವರು ಬಿಡುಗಡೆ ಮಾಡಿದ್ದಾರೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕ ಶಾಂತಿ ಮತ್ತು ಪ್ರಗತಿಗಾಗಿ, ಬೆಂಗಳೂರಿನಲ್ಲಿ ಇದೇ ಫೆಬ್ರವರಿ 16 ರಂದು…
Read more